*ಕಠೋಪನಿಷತ್ತು ನಚಿಕೇತ ಮತ್ತು ಯಮರ ನಡುವಿನ ಸಂವಾದದ ರೂಪದಲ್ಲಿದೆ* #ಕಠೋಪನಿಷತ್ #ಸಹ #KatopanishadClass
ಕಠೋಪನಿಷತ್ತು , ಧರ್ಮದ ಒಂದು ಪ್ರಮುಖ ಉಪನಿಷತ್ತು. ಇದು ಕೃಷ್ಣ ಯಜುರ್ವೇದಕ್ಕೆ ಸೇರಿದೆ. ಈ ಉಪನಿಷತ್ತು ನಚಿಕೇತ ಮತ್ತು ಯಮರ ನಡುವಿನ ಸಂವಾದದ ರೂಪದಲ್ಲಿದೆ. ಇದರಲ್ಲಿ ಆತ್ಮ, ಪುನರ್ಜನ್ಮ, ಮೋಕ್ಷ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ.
#brahmananda #bharati #Facebook #ನಿತ್ಯಸತ್ಯ #ಕಠೋಪನಿಷದ್ #Katopanishad #YouTube #SAMARTHA PRABODHA
ಕಠೋಪನಿಷತ್ತು ಆತ್ಮದ ಸ್ವರೂಪವನ್ನು ಅರಿಯಲು ಮತ್ತು ಜೀವನದ ಗುರಿಯನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ.
ಕಠೋಪನಿಷತ್ತು ಎರಡು ಅಧ್ಯಾಯಗಳನ್ನು ಹೊಂದಿದೆ, ಪ್ರತಿಯೊಂದೂ ಮೂರು ಭಾಗಗಳನ್ನು ಹೊಂದಿದೆ.
ಮೊದಲ ಅಧ್ಯಾಯದಲ್ಲಿ, ನಚಿಕೇತನು ಯಮದೇವನಿಂದ ಮೂರು ವರಗಳನ್ನು ಕೇಳುತ್ತಾನೆ ಮತ್ತು ಕೊನೆಯ ವರದಲ್ಲಿ ಅವನು ಆತ್ಮದ ಜ್ಞಾನವನ್ನು ಪಡೆಯುತ್ತಾನೆ. ಎರಡನೇ ಅಧ್ಯಾಯದಲ್ಲಿ, ಯಮನು ಆತ್ಮದ ಸ್ವರೂಪ ಮತ್ತು ಮೋಕ್ಷದ ಬಗ್ಗೆ ವಿವರಣೆ ನೀಡುತ್ತಾನೆ.
ಕಠೋಪನಿಷತ್:-
ಸಹ ನಾವವತು । ಸಹ ನೌ ಭುನಕ್ತು । ಸಹ ವೀರ್ಯಂ ಕರವಾವಹೈ ।
ತೇಜಸ್ವಿನಾವಧೀತಮಸ್ತು ಮಾ ವಿದ್ವಿಷಾವಹೈ ॥*॥
ಓಂ ಶಾಂತಿಃ ಶಾಂತಿಃ ಶಾಂತಿಃ ॥
ಸಾರಾಂಶ:
ಇದು ಯಜುರ್ವೇದದ ಕಠೋಪನಿಷತ್ತಿನ ಕೊನೆಗೆ ಬಂದಿದೆ. [ಯಜುರ್ವೇದದಲ್ಲಿ ತೈತ್ತಿರೀಯಶಾಖೆಯವರಿಗೆ “ಶಂ ನೋ ಮಿತ್ರಃ ಶಂ ವರುಣಃ...” ಎನ್ನುವ ಎರಡನೇ ಶಾಂತಿ ಮಂತ್ರವೂ ಇದೆ, ಆದರೆ ಕಠ ಶಾಖೆಯ ಯಜುರ್ವೇದಿಗಳಿಗೆ ಇದೊಂದೇ ಶಾಂತಿ ಮಂತ್ರ.
ಸಹ ನಾವವತು: ‘ಅವತು’ ಎನ್ನುವಲ್ಲಿ ‘ಅವ’ ಎಂದರೆ ಪ್ರವೇಶ. “ಓ ಭಗವಂತ, ನೀನು ನನ್ನ ಗುರುವಿನೊಳಗೆ ಕೂತು, ಅವರಿಗೆ ವಿದ್ಯೆಯನ್ನು ಹೇಳುವ ಶಕ್ತಿ ತುಂಬು. ನನ್ನೊಳಗೆ ಕೂತು ಗುರುಗಳು ಹೇಳುವ ಮಾತು ನನಗೆ ಅರ್ಥವಾಗುವಂತೆ ಮಾಡು”.
ಸಹ ನೌ ಭುನಕ್ತು: ‘ಭುನಕ್ತು’ ಎಂದರೆ ಪಾಲಿಸುವುದು ಅಥವಾ ತಿನ್ನುವುದು. “ಓ ಭಗವಂತ, ನಮ್ಮ ಅಧ್ಯಯನ ಕಾಲದಲ್ಲಿ ಯಾವುದೇ ವಿಘ್ನ ಬಾರದಂತೆ ನಮ್ಮನ್ನು ಕೊನೇಯತನಕ ಪಾಲಿಸು. ನಿನ್ನ ರಕ್ಷೆ ಸದಾ ನಮ್ಮೊಂದಿಗಿರಲಿ. ನಮ್ಮಿಬ್ಬರಿಗೂ ಉಣ್ಣುವುದಕ್ಕೂ ತಿನ್ನುವುದಕ್ಕೂ ಬೇಕಾಗಿರುವ ಸಮೃದ್ಧಿಯನ್ನು ಕರುಣಿಸು”.
*ತೈತ್ತಿರೀಯಶಾಖೆಯವರಿಗೆ “ಶಂ ನೋ ಮಿತ್ರಃ ಶಂ ವರುಣಃ...” ಎನ್ನುವ ಎರಡನೇ ಶಾಂತಿ ಮಂತ್ರವೂ ಇದೆ, ಆದರೆ ಕಠ ಶಾಖೆಯ ಯಜುರ್ವೇದಿಗಳಿಗೆ ಇದೊಂದೇ ಶಾಂತಿ ಮಂತ್ರ]. ಇದು ಪಾಠ ಪ್ರಾರಂಭದಲ್ಲಿ ಶಿಷ್ಯರು ಮಾಡುವ ಪ್ರಾರ್ಥನೆ. ಇದಕ್ಕೆ ಗುರುಗಳೂ ಧ್ವನಿಗೂಡಿಸಬಹುದು.
ಏತಚ್ಛ್ರುತ್ವಾ ಸಂಪರಿಗೃಹ್ಯ ಮರ್ತ್ಯಃ ಪ್ರವೃಹ್ಯ ಧರ್ಮ್ಯಮಣುಮೇತಮಾಪ್ಯ ।
ಸ ಮೋದತೇ ಮೋದನೀಯಂ ಹಿ ಲಬ್ಧ್ವಾ ವಿವೃತಂ ಸದ್ಮ ನಚಿಕೇತಸಂ ಮನ್ಯೇ ॥೧೩॥
ಈ ಶ್ಲೋಕದಲ್ಲಿ ‘ಸಂಪರಿಗೃಹ’ ಎನ್ನುವ ಪದ ಬಳಕೆಯಾಗಿದೆ. ಪರಿಗ್ರಹ ಎಂದರೆ ‘ಆತ್ಮಸಾತ್’ ಮಾಡಿಕೊಳ್ಳುವುದು.
https://youtu.be/5BId4OEKGf0?si=RiQcqvcpjQxvdu0B
ಕಠೋಪನಿಷತ್ತು , ಧರ್ಮದ ಒಂದು ಪ್ರಮುಖ ಉಪನಿಷತ್ತು. ಇದು ಕೃಷ್ಣ ಯಜುರ್ವೇದಕ್ಕೆ ಸೇರಿದೆ. ಈ ಉಪನಿಷತ್ತು ನಚಿಕೇತ ಮತ್ತು ಯಮರ ನಡುವಿನ ಸಂವಾದದ ರೂಪದಲ್ಲಿದೆ. ಇದರಲ್ಲಿ ಆತ್ಮ, ಪುನರ್ಜನ್ಮ, ಮೋಕ್ಷ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ.
#brahmananda #bharati #Facebook #ನಿತ್ಯಸತ್ಯ #ಕಠೋಪನಿಷದ್ #Katopanishad #YouTube #SAMARTHA PRABODHA
ಕಠೋಪನಿಷತ್ತು ಆತ್ಮದ ಸ್ವರೂಪವನ್ನು ಅರಿಯಲು ಮತ್ತು ಜೀವನದ ಗುರಿಯನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ.
ಕಠೋಪನಿಷತ್ತು ಎರಡು ಅಧ್ಯಾಯಗಳನ್ನು ಹೊಂದಿದೆ, ಪ್ರತಿಯೊಂದೂ ಮೂರು ಭಾಗಗಳನ್ನು ಹೊಂದಿದೆ.
ಮೊದಲ ಅಧ್ಯಾಯದಲ್ಲಿ, ನಚಿಕೇತನು ಯಮದೇವನಿಂದ ಮೂರು ವರಗಳನ್ನು ಕೇಳುತ್ತಾನೆ ಮತ್ತು ಕೊನೆಯ ವರದಲ್ಲಿ ಅವನು ಆತ್ಮದ ಜ್ಞಾನವನ್ನು ಪಡೆಯುತ್ತಾನೆ. ಎರಡನೇ ಅಧ್ಯಾಯದಲ್ಲಿ, ಯಮನು ಆತ್ಮದ ಸ್ವರೂಪ ಮತ್ತು ಮೋಕ್ಷದ ಬಗ್ಗೆ ವಿವರಣೆ ನೀಡುತ್ತಾನೆ.
ಕಠೋಪನಿಷತ್:-
ಸಹ ನಾವವತು । ಸಹ ನೌ ಭುನಕ್ತು । ಸಹ ವೀರ್ಯಂ ಕರವಾವಹೈ ।
ತೇಜಸ್ವಿನಾವಧೀತಮಸ್ತು ಮಾ ವಿದ್ವಿಷಾವಹೈ ॥*॥
ಓಂ ಶಾಂತಿಃ ಶಾಂತಿಃ ಶಾಂತಿಃ ॥
ಸಾರಾಂಶ:
ಇದು ಯಜುರ್ವೇದದ ಕಠೋಪನಿಷತ್ತಿನ ಕೊನೆಗೆ ಬಂದಿದೆ. [ಯಜುರ್ವೇದದಲ್ಲಿ ತೈತ್ತಿರೀಯಶಾಖೆಯವರಿಗೆ “ಶಂ ನೋ ಮಿತ್ರಃ ಶಂ ವರುಣಃ...” ಎನ್ನುವ ಎರಡನೇ ಶಾಂತಿ ಮಂತ್ರವೂ ಇದೆ, ಆದರೆ ಕಠ ಶಾಖೆಯ ಯಜುರ್ವೇದಿಗಳಿಗೆ ಇದೊಂದೇ ಶಾಂತಿ ಮಂತ್ರ.
ಸಹ ನಾವವತು: ‘ಅವತು’ ಎನ್ನುವಲ್ಲಿ ‘ಅವ’ ಎಂದರೆ ಪ್ರವೇಶ. “ಓ ಭಗವಂತ, ನೀನು ನನ್ನ ಗುರುವಿನೊಳಗೆ ಕೂತು, ಅವರಿಗೆ ವಿದ್ಯೆಯನ್ನು ಹೇಳುವ ಶಕ್ತಿ ತುಂಬು. ನನ್ನೊಳಗೆ ಕೂತು ಗುರುಗಳು ಹೇಳುವ ಮಾತು ನನಗೆ ಅರ್ಥವಾಗುವಂತೆ ಮಾಡು”.
ಸಹ ನೌ ಭುನಕ್ತು: ‘ಭುನಕ್ತು’ ಎಂದರೆ ಪಾಲಿಸುವುದು ಅಥವಾ ತಿನ್ನುವುದು. “ಓ ಭಗವಂತ, ನಮ್ಮ ಅಧ್ಯಯನ ಕಾಲದಲ್ಲಿ ಯಾವುದೇ ವಿಘ್ನ ಬಾರದಂತೆ ನಮ್ಮನ್ನು ಕೊನೇಯತನಕ ಪಾಲಿಸು. ನಿನ್ನ ರಕ್ಷೆ ಸದಾ ನಮ್ಮೊಂದಿಗಿರಲಿ. ನಮ್ಮಿಬ್ಬರಿಗೂ ಉಣ್ಣುವುದಕ್ಕೂ ತಿನ್ನುವುದಕ್ಕೂ ಬೇಕಾಗಿರುವ ಸಮೃದ್ಧಿಯನ್ನು ಕರುಣಿಸು”.
*ತೈತ್ತಿರೀಯಶಾಖೆಯವರಿಗೆ “ಶಂ ನೋ ಮಿತ್ರಃ ಶಂ ವರುಣಃ...” ಎನ್ನುವ ಎರಡನೇ ಶಾಂತಿ ಮಂತ್ರವೂ ಇದೆ, ಆದರೆ ಕಠ ಶಾಖೆಯ ಯಜುರ್ವೇದಿಗಳಿಗೆ ಇದೊಂದೇ ಶಾಂತಿ ಮಂತ್ರ]. ಇದು ಪಾಠ ಪ್ರಾರಂಭದಲ್ಲಿ ಶಿಷ್ಯರು ಮಾಡುವ ಪ್ರಾರ್ಥನೆ. ಇದಕ್ಕೆ ಗುರುಗಳೂ ಧ್ವನಿಗೂಡಿಸಬಹುದು.
ಏತಚ್ಛ್ರುತ್ವಾ ಸಂಪರಿಗೃಹ್ಯ ಮರ್ತ್ಯಃ ಪ್ರವೃಹ್ಯ ಧರ್ಮ್ಯಮಣುಮೇತಮಾಪ್ಯ ।
ಸ ಮೋದತೇ ಮೋದನೀಯಂ ಹಿ ಲಬ್ಧ್ವಾ ವಿವೃತಂ ಸದ್ಮ ನಚಿಕೇತಸಂ ಮನ್ಯೇ ॥೧೩॥
ಈ ಶ್ಲೋಕದಲ್ಲಿ ‘ಸಂಪರಿಗೃಹ’ ಎನ್ನುವ ಪದ ಬಳಕೆಯಾಗಿದೆ. ಪರಿಗ್ರಹ ಎಂದರೆ ‘ಆತ್ಮಸಾತ್’ ಮಾಡಿಕೊಳ್ಳುವುದು.
https://youtu.be/5BId4OEKGf0?si=RiQcqvcpjQxvdu0B